ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ ಬಂದರಿಗೆ 19ರಂದು ಮುಖ್ಯಮಂತ್ರಿಯಿಂದ ಶಿಲಾನ್ಯಾಸ

Posted On: 17-01-2021 01:24PM

ಮೀನುಗಾರರ ಸುದೀರ್ಘ ಹೋರಾಟದ ಫಲವಾಗಿ ಕಾಪು ತಾಲೂಕಿನ ಹೆಜಮಾಡಿ ಕೋಡಿಯಲ್ಲಿ ₹ 180.8 ಕೋಟಿಯ ವಿವಿಧ ಸವಲತ್ತುಗಳ ಕಾರ್ಯಯೋಜನೆಯ ಮೀನುಗಾರಿಕಾ ಬಂದರು ಕಾಮಗಾರಿಗೆ ಇದೇ ಬರುವ 19ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಲಾನ್ಯಾಸ ಮಾಡಲಿದ್ದಾರೆ.