ಕುತ್ಯಾರು ಗ್ರಾಮಪಂಚಾಯತ್ ಆಡಳಿತಾಧಿಕಾರಿ ಅರುಣ್ ಕುಮಾರ್ ಹೆಗ್ಡೆ ಧ್ವಜಾರೋಹಣ ಮಾಡುವ ಮೂಲಕ ಕುತ್ಯಾರು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭ ನೂತನ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಪಿಡಿಒ ರಜನಿ ಭಟ್ ಸ್ವಾಗತಿಸಿ, ವಂದಿಸಿದರು.