ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುತ್ಯಾರು ಗ್ರಾಮಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Posted On: 27-01-2021 07:19PM

ಕುತ್ಯಾರು ಗ್ರಾಮಪಂಚಾಯತ್ ಆಡಳಿತಾಧಿಕಾರಿ ಅರುಣ್ ಕುಮಾರ್ ಹೆಗ್ಡೆ ಧ್ವಜಾರೋಹಣ ಮಾಡುವ ಮೂಲಕ ಕುತ್ಯಾರು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭ ನೂತನ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಒ ರಜನಿ ಭಟ್ ಸ್ವಾಗತಿಸಿ, ವಂದಿಸಿದರು.