ಕಾಪು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಭಾಸ್ಕರ್ ಶೆಟ್ಟಿಯವರ ಸುಪುತ್ರ, ಕಾಪು ಪುರಸಭೆಯ ಸದಸ್ಯೆ ಶ್ರೀಮತಿ. ಶಾಂತಲತಾ ಎಸ್. ಶೆಟ್ಟಿ ಯವರ ಪತಿ ಮಲ್ಲಾರುಗುತ್ತು ಶ್ರೀ ಸುಬ್ರಹ್ಮಣ್ಯ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಲ್ಲಾರಿನ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದರು.
ಮೃತರ ಅಂತ್ಯಕ್ರಿಯೆ ಇಂದು ರಾತ್ರಿ 9.00 ಗಂಟೆಗೆ ಮಲ್ಲಾರುಗುತ್ತುವಿನ ಸ್ವಗೃಹದಲ್ಲಿ ನಡೆಯಲಿದೆ.