ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯುವ ನಟ, ಬಹುಮುಖ ಪ್ರತಿಭೆ ರಾಜೇಶ್ ಮುಂಡ್ಕೂರು ಇವರಿಗೆ ಸನ್ಮಾನ

Posted On: 01-02-2021 10:29PM

ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಪದಗ್ರಹಣ ಸಮಾರಂಭ ಮತ್ತು ಕುಲಾಲ ಸಮ್ಮಿಲನ ಕಾರ್ಯಕ್ರಮವು ಭಾನುವಾರ ಮಂಗಳೂರು ಕುಲಶೇಖರದ ಶ್ರೀ ವೀರ ನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಈ ಸುಂದರ ಕಾರ್ಯಕ್ರಮದಲ್ಲಿ ಅನೇಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಗಣ್ಯರ ಉಪಸ್ಥಿತಿಯಲ್ಲಿ ಕುಲಾಲ ಸಮುದಾಯದ ಯುವ ನಟ, ಬಹುಮುಖ ಪ್ರತಿಭೆ ರಾಜೇಶ್ ಮುಂಡ್ಕೂರು ಇವರನ್ನು ಸನ್ಮಾನಿಸಿಲಾಯಿತು.