ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಪದಗ್ರಹಣ ಸಮಾರಂಭ ಮತ್ತು ಕುಲಾಲ ಸಮ್ಮಿಲನ ಕಾರ್ಯಕ್ರಮವು ಭಾನುವಾರ ಮಂಗಳೂರು ಕುಲಶೇಖರದ ಶ್ರೀ ವೀರ ನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಈ ಸುಂದರ ಕಾರ್ಯಕ್ರಮದಲ್ಲಿ ಅನೇಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಗಣ್ಯರ ಉಪಸ್ಥಿತಿಯಲ್ಲಿ ಕುಲಾಲ ಸಮುದಾಯದ ಯುವ ನಟ, ಬಹುಮುಖ ಪ್ರತಿಭೆ ರಾಜೇಶ್ ಮುಂಡ್ಕೂರು ಇವರನ್ನು ಸನ್ಮಾನಿಸಿಲಾಯಿತು.