ಶ್ರೀರಾಮ ಜನ್ಮ ಭೂಮಿ ನಿಧಿ ಸಮರ್ಪಣಾ ಅಭಿಯಾನ ದ ಕಾಪು ಕೋತಲ್ ಕಟ್ಟೆ ವಾರ್ಡ್ ನ ಎಲ್ಲಾ ಮನೆ ಮನೆಗಳಿಗೆ ಭೇಟಿ ನೀಡಿ ಶ್ರೀರಾಮ ಜನ್ಮ ಭೂಮಿಗೆ ಭಕ್ತಿಯಿಂದ ನೀಡಿದ ದೇಣಿಗೆಯನ್ನು ಇಂದು ಕಾಪು ವಲಯದ ರಾಮಜನ್ಮಭೂಮಿ ನಿಧಿ ಸಮರ್ಪಣಾ ಸಂಘಟಕರಿಗೆ ಇಂದು ಹಸ್ತಾಂತರಿಸಲಾಯಿತು.
Published On: 11/08/2025
Published On: 10/08/2025