ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎಲ್ಲೂರು ಸೀಮೆಯ ವಾದ್ಯವಾದಕ ಶ್ರೀ ಲಕ್ಷ್ಮಣ ಸೇರಿಗಾರಗೆ ಸಮ್ಮಾನ

Posted On: 21-02-2021 09:00PM

ಕಾಪು : ಎಲ್ಲೂರು ಸೀಮೆಯ ಶ್ರೀ ವಿಶ್ವೇಶ್ವರ ದೇವಳದ ಪವಿತ್ರಪಾಣಿ ಮನೆತನದ ಶುಭ ಸಮಾರಂಭದಲ್ಲಿ ಎಲ್ಲೂರು ಸೀಮೆಯ ವಾದ್ಯವಾದಕ ಶ್ರೀ ಲಕ್ಷ್ಮಣ ಸೇರಿಗಾರ ಅವರನ್ನು ಕಟೀಲಿನ ಆನುವಂಶಿಕ ಅರ್ಚಕ ವೇ.ಮೂ. ಅನಂತ ಪದ್ಮನಾಭ ಆಸ್ರಣ್ಣ ಅವರು ಸಮ್ಮಾನಿಸಿದರು.

ನಿವೃತ್ತ ಪ್ರಾಂಶುಪಾಲ ಸುದರ್ಶನ ವೈ.ಎಸ್, ಕೆ.ಎಲ್.ಕುಂಡಂತಾಯ, ಪುಷ್ಪಲತಾ ಎಲ್. ಕುಂಡಂತಾಯ , ಸತೀಶ ಕುಂಡಂತಾಯ, ಭಾರ್ಗವ ಎಲ್. ಕುಂಡಂತಾಯ ,ರಮ್ಯಾ ಬಿ. ಕುಂಡಂತಾಯ , ಶ್ರೀಕಾಂತ ಕುಂಡಂತಾಯ ಮುಂತಾದವರು ಉಪಸ್ಥಿತರಿದ್ದರು .