ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ

Posted On: 26-02-2021 10:27PM

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ರಮೇಶ್ ಹೆಗ್ಡೆ ಕಲ್ಯಾರವರನ್ನು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಯವರು ಸನ್ಮಾನಿಸಿದರು.

ಪ್ರಚಾರ ಸಮಿತಿಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಶ್ರೀಕರ್ ಶೆಟ್ಟಿ ಕಲ್ಯಾ, ಹರೀಶ್ ನಾಯಕ್ ಕಾಪು,ಗೋವರ್ಧನ್ ಶೇರಿಗಾರ್, ಲಕ್ಷ್ಮಣ್ ಶೆಟ್ಟಿ, ಹಾಗೂ ಇತರರು ಉಪಸ್ಥಿತರಿದ್ದರು.