ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜೈನ ಸಮುದಾಯದಿಂದ ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಹಲ್ಲೆಯ ಖಂಡನೆ

Posted On: 27-02-2021 04:53PM

ಸರಳ ವ್ಯಕ್ತಿತ್ವದ ಆರ್‌ ಟಿ ಐ ಕಾರ್ಯಕರ್ತ ಶಂಕರ್ ಶಾಂತಿಯವರು ಭೃಷ್ಟಾಚಾರವನ್ನು ವಿರೋಧಿಸಿದವರು ಅವರ ಮೇಲೆ ಸುಳ್ಳು ಆರೋಪ ಹೊರಿಸಿರುವುದು ಅಕ್ಷಮ್ಯ. ಶಂಕರ್ ರವರ ಸಾಮಾಜಿಕ ಕಳಕಳಿಗೆ ಜೈನ ಬಸದಿಯ ಹೋರಾಟವು ಸಾಕ್ಷಿಯಾಗಿದೆ. ಅವರ ಮೇಲೆ ಹಲ್ಲೆಗೈದವರನ್ನು ಇಷ್ಟರವರೆಗೆ ಬಂಧಿಸದಿರುವುದು ದುರಂತ. ಈ ನಿಟ್ಟಿನಲ್ಲಿ ಜೈನ‌ ಸಮುದಾಯದ ಒಂದಷ್ಟು ಜನ ಒಟ್ಟಾಗಿ ಸದ್ಯದಲ್ಲಿಯೇ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಮನವಿ ನೀಡಲಿದ್ದೇವೆ ಎಂದು ಜೈನ ಸಮುದಾಯದ ಮುಖಂಡರಾದ ಡಾ. ಆಕಾಶ್ ಜೈನ್ ತಿಳಿಸಿದ್ದಾರೆ.