ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಕೊರೊನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅನ್ನದಾನ ಸೇವೆ ಇಂದಿನಿಂದ ಆರಂಭ

Posted On: 02-03-2021 02:42PM

ಕೊರೊನ ಮಹಾಮಾರಿಯ ಹಿನ್ನೆಲೆಯಲ್ಲಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅನ್ನದಾನ ಸೇವೆ ಸ್ಥಗಿತಗೊಂಡಿದ್ದು.. ಒಂದು ವರ್ಷದ ಬಳಿಕ ಇಂದು ಅನ್ನದಾನ ಸೇವೆಗೆ ಚಾಲನೆ ನೀಡಲಾಯಿತು..

ಈ ಸಂದರ್ಭದಲ್ಲಿ ಅನ್ನಪ್ರಸಾದ ಸೇವೆಗೆ ದಾನಿಗಳಾದ ಬೋರ್ಗಲ್ಲು ಗುಡ್ಡೆ ಮನೆ ಪದ್ಮಾವತಿ ಪೂಜಾರ್ತಿ ಮತ್ತು ಮಕ್ಕಳು 1000 ಸ್ಟಿಲ್ ಪ್ಲೆಟ್ ಗಳನ್ನು ನೀಡಿದ್ದಾರೆ.. ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ..